Tuesday, July 21, 2026

temple

ರಾಮನ ಜನ್ಮ ಹೇಗಾಯಿತು..? ಅಗ್ನಿದೇವ ದಶರಥನಿಗೆ ಯಾವ ಪ್ರಸಾದ ನೀಡಿದ..?

ಅಖಂಡ ಭಾರತದ ರಾಜನಾಗಿ ಮೆರೆದಿದ್ದ ಪ್ರಭು ಶ್ರೀರಾಮ, ಇಂದಿಗೂ ಹಿಂದೂಗಳ ಪಾಲಿಗೆ ರಾಜನೇ. ಶ್ರೀರಾಮ ಭೂಲೋಕದಲ್ಲಿ ಜನ್ಮ ತಾಳಲು ಕಾರಣವೇನು..? ಮಕ್ಕಳಿಲ್ಲದೇ, ಕೊರಗುತ್ತಿದ್ದ ದಶರಥ ರಾಜನಿಗೆ ಅಗ್ನಿ ದೇವ ಕೊಟ್ಟ ಪ್ರಸಾದವೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವಿಂದು ತಿಳಿಯೋಣ. ಭೂಲೋಕದಲ್ಲಿ ರಾಕ್ಷಸ ರಾವಣನ ಉಪಟಳ ಹೆಚ್ಚಾಗಿತ್ತು. ದೇವತೆಗಳೆಲ್ಲ ಇದರಿಂದ ಭಯಭೀತರಾಗಿದ್ದರು. ಬ್ರಹ್ಮ ವಿಷ್ಣು ಮಹೇಶ್ವರನ ಬಳಿ...

ರಾಮ ಭೂಲೋಕವನ್ನು ಬಿಟ್ಟು ಹೋದದ್ದು ಹೇಗೆ..?

ಶ್ರೀ ರಾಮ ಹುಟ್ಟಿದ್ದರ ಬಗ್ಗೆ, ಆತನ ಬಾಲ್ಯದ ಜೀವನದ ಬಗ್ಗೆ, ವೈವಾಹಿಕ ಜೀವನ, ಕಾಡಿಗೆ ಹೋದ ಬಗ್ಗೆ ಮತ್ತು ಮತ್ತೆ ಪಟ್ಟಕ್ಕೇರಿದ ಬಗ್ಗೆ ಹಲವರಿಗೆ ಗೊತ್ತು. ಆದ್ರೆ ರಾಮ ಹೇಗೆ ಭೂಲೋಕ ಬಿಟ್ಟು ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ರಾಮ ಭೂಲೋಕವನ್ನು ಬಿಟ್ಟು ಹೋದದ್ದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಒಮ್ಮೆ...

ಸಹವಾಸ ಮಾಡಲು ಸಮಯ ನೋಡದಿದ್ದಲ್ಲಿ, ಇಂಥ ಮಕ್ಕಳು ಹುಟ್ಟುತ್ತಾರಾ..?

ಹಿಂದೂ ಧರ್ಮದಲ್ಲಿ ಹಲವು ನಂಬಿಕೆಗಳಿದೆ. ಅದರಲ್ಲಿ ಸಮಯ ನೋಡಿ ಒಳ್ಳೆಯ ಕೆಲಸ ಮಾಡುವುದು ಕೂಡ ಒಂದು. ಮದುವೆಗೆ ಮುಹೂರ್ತವಿದೆ. ಗೃಹ ಪ್ರವೇಶ, ಪೂಜೆ, ಉಪನಯನ, ಇತ್ಯಾದಿ ಕೆಲಸಗಳಿಗೆ ನಾವು ಮುಹೂರ್ತವಿಡುತ್ತೇವೆ. ಅಷ್ಟೇ ಯಾಕೆ ವ್ಯಕ್ತಿ ಸತ್ತ ಮೇಲೂ, ಒಳ್ಳೆಯ ಟೈಮ್ ನೋಡಿ ಮಣ್ಣು ಮಾಡಲಾಗತ್ತೆ. ಎಲ್ಲದಕ್ಕೂ ಮುಹೂರ್ತ ಇಡುವಾಗ, ಪತಿ- ಪತ್ನಿ ಸಂಗ ಮಾಡುವಾಗಲೂ...

ಚಾಣಕ್ಯರ ಪ್ರಕಾರ ನೀವು ವಿವಾಹಕ್ಕೂ ಮುನ್ನ ವಧುವಿಗೆ ಕೇಳಬೇಕಾದ ಪ್ರಶ್ನೆಗಳಿವು- ಭಾಗ 2

ಮೊದಲ ಭಾಗದಲ್ಲಿ ನಾವು ಚಾಣಕ್ಯರು ಮದುವೆಗೂ ಮುನ್ನ ವರ ವಧುವಿಗೆ ಯಾವ ಪ್ರಶ್ನೆ ಕೇಳಬೇಕು ಅನ್ನುವುದರಲ್ಲಿ, ಮೂರು ಪ್ರಶ್ನೆಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಉಳಿದ ಪ್ರಶ್ನೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾಲ್ಕನೇಯ ಪ್ರಶ್ನೆ, ಆಕೆಯ ಜೀವನದ ಬಗ್ಗೆ ಪ್ರಶ್ನೆ ಕೇಳಬೇಕು. ನಿಮಗೆ ಟಿಪ್ ಟಾಪ್ ಆಗಿ ಬಟ್ಟೆ ಹಾಕು, ಜೀವನ ಎಂಜಾಯ್ ಮಾಡುವ, ಶೋಕಿ...

ಚಾಣಕ್ಯರ ಪ್ರಕಾರ ನೀವು ವಿವಾಹಕ್ಕೂ ಮುನ್ನ ವಧುವಿಗೆ ಕೇಳಬೇಕಾದ ಪ್ರಶ್ನೆಗಳಿವು- ಭಾಗ 1

ನೀವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ, ಇತರರರ ಮನೆಯ ವಿಷಯದ ಬಗ್ಗೆ ನಾವು ಹೀಯಾಳಿಸಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ. ಇಂಥ ಹಲವು ವಿಚಾರಗಳನ್ನು ಹೇಳಿರುವ ಚಾಣಕ್ಯರು, ಮನುಷ್ಯನ ಗುಣದ ಬಗ್ಗೆ, ಮದುವೆ ಬಗ್ಗೆಯೂ ಹಲವು ವಿಷಯಗಳನ್ನ ಹೇಳಿದ್ದಾರೆ. ಅದರಲ್ಲಿ ನಾವಿಂದು ವಿವಾಹಕ್ಕೂ ಮುನ್ನ ವರ ವಧುವಿಗೆ ಕೇಳಬೇಕಾದ ಪ್ರಶ್ನೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮದುವೆಗೂ ಮುನ್ನ...

ತುಳಸಿ ದೇವಿ ರಾಕ್ಷಸ ಶಂಖ ಚೂಡನನ್ನು ವಿವಾಹವಾಗಲು ಕಾರಣವೇನು..?

ವಿಷ್ಣುವಿಗೆ ಪ್ರಿಯಳಾದ ತುಳಸಿ ದೇವಿ, ವಿವಾಹವಾಗಿದ್ದು ರಾಕ್ಷಸನನ್ನು. ಆಕೆ ರಾಕ್ಷಸನನ್ನು ವಿವಾಹವಾದರೂ, ವಿಷ್ಣುವಿನ ಪೂಜೆ ಕೂಡ ಮಾಡುತ್ತಿದ್ದಳು. ಜೊತೆಗೆ ಪಾತಿವೃತ್ಯಾ ಧರ್ಮವನ್ನು ಪಾಲಿಸುತ್ತಿದ್ದಳು. ಹಾಗಾದರೆ ವಿಷ್ಣುವಿನ ಭಕ್ತೆ ರಾಕ್ಷಸನನ್ನು ವಿವಾಹವಾಗಲು ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಧರ್ಮಧ್ವಜನೆಂಬ ಒಬ್ಬ ರಾಜನಿದ್ದ. ಅವನ ಪತ್ನಿ ಮಾಧವಿ. ಅವರಿಗೆ ಜನಿಸಿದ ಮಗಳೇ ತುಳಸಿ. ತುಳಸಿ ನೋಡಲು ಎಷ್ಟು...

ರಸ್ತೆಯಲ್ಲಿ ಶವಯಾತ್ರೆ ನೋಡಿದಾಗ ಏನು ಮಾಡಬೇಕು..?

ನಾವು ಎಲ್ಲಾದ್ರೂ ಹೊರಗೆ ಹೋದಾಗ, ಅಚಾನಕ್ ಆಗಿ ಶವಯಾತ್ರೆಯನ್ನ ನೋಡ್ತೀವಿ. ಆಗ ಕೆಲವರು ಅದನ್ನ ಸುಮ್ಮನೆ ನೋಡಿ, ಹೊರಟು ಹೋಗ್ತಾರೆ. ಇನ್ನು ಕೆಲವರು ಶವಕ್ಕೆ ಕೈ ಮುಗಿದು, ಸದ್ಗತಿಗಾಗಿ ಪ್ರಾರ್ಥನೆ ಮಾಡ್ತಾರೆ. ಇದರ ಜೊತೆಗೆ ಇನ್ನೂ ಕೆಲ ಕೆಲಸಗಳನ್ನ ಮಾಡಬೇಕಾಗತ್ತೆ. ಹಾಗಾದ್ರೆ ರಸ್ತೆಯಲ್ಲಿ ಶವಯಾತ್ರೆ ನೋಡಿದಾಗ, ನಾವು ಯಾವ ಕೆಲಸವನ್ನ ಮಾಡ್ಬೇಕು..? ಯಾಕೆ ಆ...

ಗೋವಿಗೆ ಪಾರ್ವತಿ ದೇವಿ ಶಾಪ ನೀಡಲು ಕಾರಣವೇನು..? ಏನೆಂದು ಶಾಪ ನೀಡಿದ್ದಳು..?

ನಾವು ಹಿಂದೂ ಧರ್ಮಗ್ರಂಥದಲ್ಲಿ ಬರುವ, ಪುರಾಣದಲ್ಲಿ ಬರುವ ಹಲವು ಕಥೆಗಳ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ಆದ್ರೆ ಅದರಲ್ಲಿಯೂ ಹಲವು ವಿಷಯಗಳ ಬಗ್ಗೆ ಕೆಲವರಿಗೆ ಗೊತ್ತಿಲ್ಲ. ಹಾಗೆ ಗೊತ್ತಿಲ್ಲದ ವಿಷಯಗಳಲ್ಲಿ ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ್ದರ ಬಗ್ಗೆ ಪುರಾಣ...

ಭಾರತದಲ್ಲಿರುವ 10 ಶಿವನ ಬೃಹತ್ ಮೂರ್ತಿಗಳಿವು..

ನೇಪಾಳ ಬಿಟ್ಟರೆ, ನಂತರ ಹಿಂದೂ ದೇಶ ಅನ್ನಿಸಿಕೊಂಡಿರುವುದು ನಮ್ಮ ಭಾರತ. ಭಾರತದಲ್ಲಿ ಹಿಂದೂ ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇಲ್ಲಿ ಹಿಂದೂ ದೇವರಿಗೆ ಸಂಬಂಧಿಸಿದಂತೆ ಹಲವು ದೇವಸ್ಥಾನಗಳಿದೆ. ಅಂತೆಯೇ ಹಿಂದೂ ದೇವರ ದೊಡ್ಡ ದೊಡ್ಡ ಮೂರ್ತಿಗಳಿದೆ. ಅದರಲ್ಲಿ ಹೆಚ್ಚು ಶಿವನ ಮೂರ್ತಿಗಳೇ ಇವೆ. ಹಾಗಾದ್ರೆ ಭಾರದಲ್ಲಿರುವ ದೊಡ್ಡ ಶಿವನ ಮೂರ್ತಿಗಳ ಬಗ್ಗೆ ಮಾಹಿತಿ ತಿಳಿಯೋಣ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 6

ಭಾಗ ಒಂದು, ಎರಡು, ಮೂರು, ನಾಲ್ಕು ಮತ್ತು ಐದನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 20 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆರನೇಯ ಭಾಗದಲ್ಲಿ ವಿಷ್ಣುವಿನ ಉಳಿದ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಇಪ್ಪತ್ತೊಂದನೇಯ ಅವತಾರ ಶ್ರೀ ಕೃಷ್ಣ. ಅಧರ್ಮದ ನಾಶ ಮಾಡಲು ಬಂದವನೇ ಭಗವಾನ್ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇ ಪುತ್ರನಾಗಿ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img