Friday, April 10, 2026

#templevisit

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಮೀನೂಟದ ಬಗ್ಗೆ ಸ್ಪಷ್ಟನೆ ಕೊಟ್ಟ ಸಿ ಟಿ ರವಿ

political story ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶಿವಾಜಿ ಜಯಂತಿಯ ನಿಮಿತ್ತ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕ್ಕೆ ಹೊಹಿರುವ ಸಂದರ್ಭ್​ದಲ್ಲಿ ಅಲ್ಲಿರುವ ಬಿಜೆಪಿ ನಾಯಕರ ಮನೆಯಲ್ಲಿ ಮಾಂಸಹಾರ ಸೇವಿಸಿ ಅಲ್ಲಿಂದ  ಕಾರವಾರದಿಂದ ತೆರಳಿದ ಸಿ.ಟಿ ರವಿ ಭಟ್ಕಳಕ್ಕೆ ತೆರಳಿ ಸ್ಥಳೀಯ ಶಾಸಕ ಸುನೀಲ್ ನಾಯ್ಕ ಅವರ ಮನೆಯಲ್ಲಿ ಊಟ ಮಾಡಿ ನಂತರ ಪಟ್ಟಣದ ನಾಗಭನ...

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img