Sunday, April 26, 2026

tender scam

ಹಾಸನಾಂಬೆ ಉತ್ಸವದ ಟೆಂಡರ್‌ನಲ್ಲಿ ಅಕ್ರಮ?

ಅಕ್ಟೋಬರ್‌ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್‌ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಭಕ್ತರು ಸರತಿ ಸಾಲಿನಲ್ಲಿ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ‌ ಜಿಲ್ಲೆ

ಧಾರವಾಡ : ರಾಜಕೀಯದಲ್ಲಿ ಅಣ್ಣ ತಮ್ಮಂದಿರೇ  ಎದುರಾಳಿಗಳು ಅದರಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ರಣರಂಗ ಶುರುವಾಗಿದೆ. ಧಾರವಾಡ  ಗ್ರಾಮೀಣ ಕ್ಷೇತ್ರದಲ್ಲಿ  ಇಬ್ಬರು ರಾಜಕೀಯ ನಾಯಕರಾದ ಪಾಳೆಗಾರ ಮತ್ತು ಜಮೀನ್ದಾರರ ನಡುವೆ ಟಾಕ್ ವಾರ್ ಶುರುವಾಗಿದೆ. ಕಾಂಗ್ರೆಸ್ನ ಹಾಲಿ ಶಾಸಕರಾದ ವಿನಯ್ ಕುಲಕರ್ಣಿಯವರು ಬಿಜೆಪಿಯ ಅಧಿಕಾರವಧಿಯಲ್ಲಿ  ಜಿಲ್ಲೆಯಲ್ಲಿ ನಡೆದಿರುವ 65 ಕಾಮಗಾರಿಗಳ ಹಗರಣವಾಗಿದ್ದು...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img