ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್ ಕ್ರೀಡಾಂಗಣದ ಕನಸು...
ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು. ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು.
ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...
Hubli News: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದರೂ, ರಸ್ತೆ ಅಗಲೀಕರಣ ಕಾಮಗಾರಿ ಮಾತ್ರ ನಿರೀಕ್ಷಿತ ವೇಗದಲ್ಲಿ...