ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ.
https://youtu.be/WPixudhIgd0
ಈ ಬಗ್ಗೆ...