Wednesday, August 26, 2026

terrible accident.

ಬೆಂಕಿ ಹೊತ್ತಿಕೊಂಡಿದ್ದೇಗೆ? ಅಸಲಿಗೆ ಆಗಿದ್ದೇನು?

ಕರ್ನೂಲ್‌ ಬಸ್‌ ದುರಂತದಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ದುರಂತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ನಡೆದಿದ್ದು ಹೇಗೆ ಎಂಬುದನ್ನು, ಪ್ರತ್ಯಕ್ಷವಾಗಿ ಕಂಡ ಹಾರಿಕಾ ವಿವರಿಸಿದ್ದಾರೆ. ಈ ಘಟನೆ ಸುಮಾರು ಬೆಳಗಿನ ಜಾವ 3ರಿಂದ 3,30ರ ಸುಮಾರಿಗೆ ಸಂಭವಿಸಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆ ಸಂಭವಿಸಿದಾಗ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img