Wednesday, March 25, 2026

terror

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
- Advertisement -spot_img

Latest News

Koppala News: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಬೀದಿಗಿಳಿದ ಮಹಿಳೆಯರು

Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು...
- Advertisement -spot_img