Saturday, April 11, 2026

terror operation in PoK

ನಮ್ಮ ಪ್ರಾರ್ಥನೆಗೂ ಮುನ್ನವೇ ಬ್ರಹ್ಮೋಸ್ ಕ್ಷಿಪಣಿಗಳನ್ನ ಹಾರಿಸಿ ನಮ್ಮ ಪ್ರದೇಶಗಳನ್ನ ಭಾರತ ಉಡೀಸ್‌ ಮಾಡಿದೆ : ಸತ್ಯ ಕಕ್ಕಿದ ಪಾಕ್‌ ಪ್ರಧಾನಿ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್‌...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...
- Advertisement -spot_img

Latest News

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ...
- Advertisement -spot_img