Wednesday, June 24, 2026

terror

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
- Advertisement -spot_img

Latest News

Political News: ಪಠ್ಯಪುಸ್ತಕ ಮುದ್ರಕರ ಬಾಕಿ ಹಣ ಬಿಡುಗಡೆಗೆ ತಡವಾಗುತ್ತಿರುವ ಬಗ್ಗೆ ಆರ್.ಅಶೋಕ್ ಆಕ್ರೋಶ

Political News: ಪುಸ್ತಕ ಮುದ್ರಣೆ ಮಾಡುವವರಿಗೆ ಹಣ ನೀಡಲು ತಡವಾಗುತ್ತಿರುವ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕುಮಾರಕೃಪಾ ನವೀಕರಣಕ್ಕೆ ಕೋಟಿ...
- Advertisement -spot_img