Sunday, May 10, 2026

terror

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img