Thursday, October 16, 2025

terrorist

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...

ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಹ*ತ್ಯೆ

International News: ಬೈರುತ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಮಿಲಿಟರಿ ಪಡೆ ಘೋಷಿಸಿದೆ. https://youtu.be/mRiDfyEFU_0 ಇಸ್ರೇಲ್ ಜೆಟ್‌ಗಳು ರಾತ್ರಿಯಿಡೀ ದಕ್ಷಿಣ ಬೈರುತ್‌ನಲ್ಲಿ ಹಿಜ್ಬುಲ್ ಸಂಘಟನೆಯ ಉಗ್ರರು ತಂಗಿರುವ ಜಾಗದ ಮೇಲೆ ಸತತವಾಗಿ ಬಾಂಬ್ ದಾಳಿ ಮಾಡಿ, ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿತ್ತು. ಈ ವೇಳೆ ದಾಳಿಯಲ್ಲಿ ಹಲವರು...

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಅನೆಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ಅಸ್ಸಾಂ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. https://youtu.be/SBlXDmyatBs ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಉಲ್ಫಾ ಸಂಘಟನೆಗೆ ಸೇರಿದ ಉಗ್ರ ಅಂತಾ ಅಂದಾಜಿಸಲಾಗಿದೆ. ಗುವಾಹಟಿಯಲ್ಲಿ 5 ಐಇಡಿ ಬಾಂಬ್ ಇಟ್ಟು, ಕುಟುಂಬ ಸಮೇತನಾಗಿ ಬೆಂಗಳೂರಿಗೆ ಬಂದು, ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. https://youtu.be/kn-iwdQutS8 ಗುವಾಹಟಿಯಲ್ಲಿ ಈತ...

ಐಸಿಸ್‌ ಉಗ್ರ ಚಟುವಟಿಕೆಗಾಗಿ ಯುವಕರನ್ನು ಸೆಳೆಯುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ

National News: ಐಸಿಸ್‌ಗೆ ಉಗ್ರರನ್ನು ಸೇರಿಸಲು ಯುವಕರನ್ನು ಸೆಳೆಯುತ್ತಿದ್ದವನಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಬೂಬಕರ್ ಬಾಗ್ದಾದಿ ಎಂಬ ವ್ಯಕ್ತಿ ಐಸಿಸ್ ಉಗ್ರರಿಗೆ ಬೆಂಲಿಸುತ್ತಿದ್ದ ಕಾರಣಕ್ಕೆ, ಈ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ, 2 ಲಕ್ಷ 15 ಸಾವಿರ ದಂಡ ವಿಧಿಸಿದೆ. ಅಬೂಬಕರ್ ಟ್ವೀಟ್ ಮೂಲಕ ಉಗ್ರ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುತ್ತಿದ್ದ. SAMI Witness...

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

ಶ್ರೀನಗರದಲ್ಲಿ ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆoಡ್ ಉಗ್ರನ ಹತ್ಯೆ

ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...

ಉಗ್ರರ ನಿಗ್ರಹಕ್ಕೆ ಪಣ…!

www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ. ದೇಶದಲ್ಲಿ ಭಯೋತ್ಪಾದಕ ಗುಂಪುಗಳು  ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img