Thursday, June 19, 2025

terrorist-attack

 ಭಾರತೀಯ ಸೇನೆಯಿಂದ ಉಗ್ರರ ಮನೆ ಢಮಾರ್‌..! : ಪಾಕ್‌ಗೆ ಶುರುವಾಯ್ತು ನಡುಕ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ. ಲಷ್ಕರ್‌...

ನಾವು ಶರಣಾಗಲ್ಲ, ನಿಮ್ಮ ಬೆನ್ನು ಮುರಿದು ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ದಾಳಿಯ ಹೇಡಿಗಳ ಮಣ್ಣು ಮುಕ್ಕಿಸಲು ಮೋದಿ ಶಪಥ..

ನವದೆಹಲಿ : ಜಮ್ಜು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ದಾಳಿಯಲ್ಲಿ ಭಾಗಿಯಾಗಿರುವ ಒಬ್ಬೊಬ್ಬರನ್ನು ಹುಡುಕಿ ಶಿಕ್ಷೆ ನೀಡುತ್ತೇವೆ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಉಗ್ರರ ದಾಳಿಯನ್ನು ಖಂಡಿಸಿ ಬಿಹಾರದ ಮಧುಬನಿಯಲ್ಲಿ ಮಾತನಾಡಿರುವ ಅವರು, ಭೀಕರ ದಾಳಿ ನಡೆಸಿರುವ ಉಗ್ರರ ವಿರುದ್ಧ ಭಾರತವು...

ಉಗ್ರರ ಮಟ್ಟಹಾಕಲು ಕೇಂದ್ರಕ್ಕೆ ನಮ್ಮ ಫುಲ್ ಸಪೋರ್ಟ್‌ : ಟೆರರಿಸಂ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದ ಕನ್ನಡಿಗ ಭರತ್‌ ಭೂಷಣ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು,...

 ಉಗ್ರರ ವಿರುದ್ಧ ಹೋರಾಡಿದ್ದ ಮುಸ್ಲಿಂ ಯುವಕ ! : ಆದಿಲ್‌ ಧೈರ್ಯ, ಸಾಹಸ ಮೆಚ್ಚಿದ ಒಮರ್‌ ಅಬ್ದುಲ್ಲಾ ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್‌ ಭೂಷಣ್‌ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img