Wednesday, April 29, 2026

Terrorist attack in Pahalgam

ಆಪರೇಷನ್‌ ಸಿಂಧೂರ್‌ನಲ್ಲೂ ಹೆಮ್ಮೆಯ ಇಸ್ರೋ ಪಾಲು : ಏನ್ಮಾಡ್ತಿತ್ತು ಗೊತ್ತಾ ಈ ಬಾಹ್ಯಾಕಾಶ ಸಂಸ್ಥೆ..?

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಪಹಲ್ಗಾಮ್‌ ದಾಳಿಯ ಬಳಿಕ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಈ ಮೂಲಕ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಪಾಕ್‌ಗೆ ನೇರವಾಗಿ ರವಾನಿಸಿತ್ತು. ಅಲ್ಲದೆ ಭಾರತದ ಈ ದಿಟ್ಟ ಹೆಜ್ಜೆಯು ಜಾಗತಿಕ ಮಟ್ಟದಲ್ಲಿಯೂ ಕೂಡ...

ಪಾಕ್‌ ಪೂರ್ತಿ ಫಿನಿಶ್‌ ಮಾಡಿ : “ಆಪರೇಷನ್‌ ಸಿಂಧೂರ್‌”ಗೆ ಓವೈಸಿ ಫುಲ್‌ ಖುಷ್..!‌

ಆಪರೇಷನ್‌ ಸಿಂಧೂರ ವಿಶೇಷ.. ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್‌ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ. ಆಪರೇಷನ್‌ ಸಿಂಧೂರಕ್ಕೆ ಅಸಾದುದ್ದೀನ್‌ ಖಷ್..! ಇನ್ನೂ ಪಹಲ್ಗಾಮ್‌ ದಾಳಿಯ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img