Sunday, July 12, 2026

terrorist attack suspected

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರಿಗೆ ವಿಶೇಷ ಸೂಚನೆ!

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...

ಮಸೀದಿ ಬಳಿ ಕಾರ್‌ ನಿಲ್ಲಿಸಿ ನಂತರ ಭೀಕರ ಬ್ಲಾಸ್ಟ್‌, ಬಾಂಬರ್‌ ಉಮರ್‌ ಗುರುತು ಬಹಿರಂಗ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....

ಕಾರು ಸ್ಫೋಟದ ನಿಗೂಢ ಪ್ಲಾನ್‌ ಹಿಂದಿನ ಕುತಂತ್ರ ಬಯಲು, ಕೃತ್ಯಕ್ಕೆ ಬಳಸಿದ ವಸ್ತುಗಳು ಪತ್ತೆ!

ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img