Sunday, September 6, 2026

terrorist hideout

ಕಾಶ್ಮೀರದಲ್ಲಿ‌ ಜಸ್ಟ್‌ ಮಿಸ್ ಅನಾಹುತ : ಸೇನೆಯ ಚಾಣಾಕ್ಷತೆಗೆ ಪಾಕ್‌ ಉಗ್ರರ ಪ್ಲ್ಯಾನ್‌ ಠುಸ್‌..!

ಶ್ರೀನಗರ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img