Tuesday, October 14, 2025

Terrorists

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...

ತಾಲಿಬಾನಿಗರಿಗೆ ಆರ್ಥಿಕ ದಿಗ್ಬಂಧನ..!

www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ  ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img