Monday, July 6, 2026

Test

ನಿಮಗೆ ತಾಳ್ಮೆ ಇದೆಯಾ.? ಪರೀಕ್ಷೆ ಮಾಡಲು ಹೀಗೆ ಮಾಡಿ

special news: ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ. ಇನ್ನೊಬ್ಬರನ್ನು ನೋಡಿ ನಾವು ಸಹ  ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...

ದೇವರು ನಿಜವಾಗಿಯೂ ನಮ್ಮನ್ನು ಪರೀಕ್ಷಿಸುತ್ತಾನಾ..? ಪ್ರಸಿದ್ಧ ಯೋಗಿಗಳು ಮತ್ತು ಋಷಿಗಳು ಏನು ಹೇಳುತ್ತಾರೆ ಎಂದು ತಿಳಿಯೋಣ..

ಕಷ್ಟದಲ್ಲಿರುವ ಅನೇಕರು ದೇವರು ತಮ್ಮನ್ನು ತೀವ್ರ ಪರೀಕ್ಷೆಗಳ ಮೂಲಕ ಹಾಕುತ್ತಿದ್ದಾರೆಂದು ಭಾವಿಸುತ್ತಾರೆ. ದೇವರು ಅವರನ್ನು ಈ ಪರೀಕ್ಷೆಗಳಿಂದ ಮುಕ್ತಗೊಳಿಸುವವರೆಗೂ, ಅವರು ಈ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಯೋಚಿಸುತ್ತಲೇ ಇರುತ್ತಾರೆ. ದೇವರು ತಮಗೆ ಇಂತಹ ಪರೀಕ್ಷೆಗಳನ್ನು ಕೊಡದಿರಲಿ.. ಎಂದು ಪ್ರಾರ್ಥಿಸುತ್ತಾರೆ . ಆದರೆ, ದೇವರು ನಿಜವಾಗಿಯೂ ಭಕ್ತರನ್ನು ಪರೀಕ್ಷಿಸುತ್ತಾನೆಯೇ? ಸತ್ಯಶೋಧನೆಯಲ್ಲಿ ಭಗವಂತ ಯಾರೆಂದು ತಿಳಿದುಕೊಂಡ ಯೋಗಿಗಳು...

ಪಾಕ್ ಆಟಗಾರನ ಜೊತೆ ಚೇತೇಶ್ವರ ಪೂಜಾರ ಪಾದಾರ್ಪಣೆ

ಲಂಡನ್: ಭಾರತ ಕ್ರಿಕೆಟ್ ತಂಡದ ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಮತ್ತು ಪಾಕಿಸ್ಥಾನ ವಿಕೆಟ್ ಕೀಪರ್ ಮೊಹ್ಮದ್ ರಿಜ್ವಾನ್ ಕೌಂಟಿ ಕ್ರಿಕೆಟ್‍ನಲ್ಲಿ ಸಸೆಕ್ಸ್ ತಂಡದ ಪಾದಾರ್ಪಣೆ ಮಾಡಿದ್ದಾರೆ. ಕೌಂಟಿ ಕ್ರಿಕೆಟ್ ಚಾಂಪಿಯನ್‍ಶಿಪ್ ವಿಭಾಗ2ರ ಡರ್ಬಿಶೈರ್ ವಿರುದ್ಧದ ನಡೆದ ಪಂದ್ಯದಲ್ಲಿ ರಿಜ್ವಾನ್ ಹಾಗೂ ಪೂಜಾರ ಸಸೆಕ್ಸ್ ಪರ ಚೊಚ್ಚಲ ಪಂದ್ಯವಾಡಿದ್ದಾರೆ. ಪೂಜಾರ ಈ ಮೊದಲು ಆಂಗ್ಲರ ನಾಡಲ್ಲಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img