Friday, February 13, 2026

text book

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...
- Advertisement -spot_img

Latest News

ದೇವರ ಜಾಗದಲ್ಲಿ ನಿಂತ ಭಕ್ತ ಮಾಡಿದ ಎಡವಟ್ಟೇನು..? ಇದು ಕೆಲ ನಿಮಿಷಗಳ ಕಾಲ ಭಕ್ತ ದೇವರಾದ ಕಥೆ: ಭಾಗ 2

Spiritual: ಭಾಗ 1ರಲ್ಲಿ ನೀವು ದೇವರ ಸ್ಥಾನದಲ್ಲಿ ನಿಂತಿದ್ದ ಭಕ್ತ ಮಾಡಿದ ಎಡವಟ್ಟೇನು ಎಂದು ತಿಳಿದಿದ್ದೀರಿ. ಇದೀಗ, ಆ ಭಕ್ತ ಮಾಡಿದ ತಪ್ಪಿನಿಂದ ಏನೇನಾಯಿತು ಅಂತಾ...
- Advertisement -spot_img