Wednesday, September 9, 2026

text book

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img