Tuesday, April 15, 2025

tfi

ಪ್ರಿನ್ಸ್ ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್..!

ಪೋಸ್ಟರ್ ಮೂಲಕಾನೇ ಕುತೂಹಲ ಹುಟ್ಟಿಸಿದ ಚಿತ್ರತಂಡ..! ಟಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು "ಸರ್ಕಾರು ವಾರಿ ಪಾಟ". ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ನಟಿಸಿರೋ ಈ ಸಿನಿಮಾದ ಟೀಸರ್ ಹಾಗೂ ಸಾಂಗ್ಸ್ ಈಗಾಗಲೇ ಸಾಕಷ್ಟು ಸೌಂಡ್ ಮಾಡ್ತಿದೆ. ಜೊತೆಗೆ ಮಹೇಶ್ ಬಾಬು ಹುಟ್ಟು ಹಬ್ಬದ ದಿನ ರಿಲೀಸಾಗಿದ್ದ ಬರ್ತಡೇ ಬ್ಲಾಸ್ಟರ್ ಟೀಸರ್...

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮುದ್ದಾಗಿ ಕಾಣ್ತಿರೋ ನಟಿ ಸಂಜನಾ ಗಲ್ರಾನಿ..!

ಇತ್ತೀಚಿಗೆ ಚಿತ್ರರಂಗದಲ್ಲಿ ನಟಿಮಣಿಯರ ಪೋಟೋಶೂಟ್ ತೀರಾ ಕಾಮನ್ ಆಗಿಬಿಟ್ಟಿದೆ. ಅದರಲ್ಲೂ ಪ್ರೆಗ್ನೆನ್ಸಿ ಫೋಟೋಶೂಟ್ ಹೆಣ್ಣುಮಕ್ಕಳಿಗೆ ಮ್ಯಾಂಡೆಟರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಶೂಟ್‌ಗಳು ಇತ್ತೀಚಿಗೆ ಸಿಕ್ಕಾಪಟ್ಟೆ ಹರಿದಾಡ್ತಿರುತ್ತೆ. ಇದೀಗ ಬಹುಬಾಷಾ ನಟಿ ಸಂಜನಾ ಗಲ್ರಾನಿ ಸಹ ಪೋಟೋಶೂಟ್ ಮಾಡಿಸಿದ್ದಾರೆ. ಇದು ನಾರ್ಮಲ್ ಫೋಟೋಶೂಟ್ ಅಲ್ಲ, ಬದಲಿಗೆ ಸಂಜನಾರ ಬೇಬಿ ಬಂಪ್ ಫೋಟೋಶೂಟ್. ಇದೀಗ ತುಂಬು ಗರ್ಭಿಣಿಯಾಗಿರೋ...

ಒಂದೇ ದಿನ ಸ್ಯಾಂಡಲ್‌ವುಡ್‌ನಲ್ಲಿ 6 ಸಿನಿಮಾಗಳು ರಿಲೀಸ್..!

  ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...

“ಆಚಾರ್ಯ” ಸಿನಿಮಾ ನೋಡಿ ಆವರೇಜ್ ಎಂದ ಫ್ಯಾನ್ಸ್..!

ವರ್ಕೌಟ್​ ಆಗ್ಲಿಲ್ವಂತೆ ಅಪ್ಪ-ಮಗನ ಕಾಂಬೋ! ಟಾಲಿವುಡ್ ಅಂಗಳದಲ್ಲಿ ಟ್ರೈಲರ್, ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಆಚಾರ್ಯ. ಅಲ್ಲದೇ ನಿಜಜೀವನದಲ್ಲಿ ತಂದೆ, ಮಗನಾಗಿರೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ಒಟ್ಟಿಗೆ ನಟಿಸಿರೋ ಸಿನಿಮಾ ಇದಾಗಿರೋದ್ರಿಂದ ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ಸ್ವಲ್ಪ ಹೆಚ್ಚಾಗಿಯೇ ಕುತೂಹಲವಿತ್ತು. ಆದರೆ ಅಭಿಮಾನಿಗಳ ಈ ನಿರೀಕ್ಷೆಯನ್ನ ಆಚಾರ್ಯ ಹುಸಿಮಾಡಿದ್ದಾರೆ. ಕೊರಟಾಲ...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img