ಬ್ಯಾಂಕಾಕ್ನಿಂದ ಕೋಲ್ಕತ್ತಾಗೆ ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಜಗಳದ ವಿಡಿಯೋ ವೈರಲ್ ಆಗಿದೆ. ಕೆಲವು ಸಹ ಪ್ರಯಾಣಿಕರು ವ್ಯಕ್ತಿಯೊಬ್ಬನಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಪುರುಷರಲ್ಲಿ ಒಬ್ಬರು ಸದ್ದಿಲ್ಲದೆ ಕುಳಿತುಕೊಳ್ಳಿ ಎಂದು ಹೇಳುದ್ದಾರೆ, ಇನ್ನೊಬ್ಬರು ನಿಮ್ಮ ಕೈಯನ್ನು ಕೆಳಕ್ಕೆ ಇರಿಸಿ ಎಂದು ಹೇಳಿದ್ದಾರೆ. ಕೆಲವೇ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....