ಬ್ಯಾಂಕಾಕ್ನಿಂದ ಕೋಲ್ಕತ್ತಾಗೆ ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಜಗಳದ ವಿಡಿಯೋ ವೈರಲ್ ಆಗಿದೆ. ಕೆಲವು ಸಹ ಪ್ರಯಾಣಿಕರು ವ್ಯಕ್ತಿಯೊಬ್ಬನಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಪುರುಷರಲ್ಲಿ ಒಬ್ಬರು ಸದ್ದಿಲ್ಲದೆ ಕುಳಿತುಕೊಳ್ಳಿ ಎಂದು ಹೇಳುದ್ದಾರೆ, ಇನ್ನೊಬ್ಬರು ನಿಮ್ಮ ಕೈಯನ್ನು ಕೆಳಕ್ಕೆ ಇರಿಸಿ ಎಂದು ಹೇಳಿದ್ದಾರೆ. ಕೆಲವೇ...
Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು.
ಈ ಬಗ್ಗೆ ಎಕ್ಸ್ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...