Monday, August 24, 2026

Thalapati Vijay

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

ನಿಮ್ಮ ಇತಿಹಾಸ ಮುಸ್ಲಿಂ ವಿರೋಧಿಯಾಗಿದೆ, ರಾಜಕೀಯಕ್ಕಾಗಿ ಈಗ ಓಲೈಸುತ್ತಿದ್ದೀರಿ : ನಟ ವಿಜಯ್ ವಿರುದ್ಧ ಫತ್ವಾ

ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ. ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img