Thursday, June 18, 2026

Thamilnadu MLA Son Death

ವಿದ್ಯಾರ್ಥಿನಿ ಜೊತೆ ಮಾತಿಗಿಳಿದ ಸಿಎಂ ಬೊಮ್ಮಾಯಿ

ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು. ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...

ಮತ್ತೆ ಅಡುಗೆ ಸಿಲಿಂಡರ್ ಬೆಲೆ ಏರಿಕೆ…!

www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ  ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img