Monday, August 31, 2026

Thamilnadu

ತಮಿಳುನಾಡಿನಲ್ಲಿ ನ.1 ರಿಂದ ಶಾಲೆಗಳು ಪುನರಾರಂಭ..!

www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ. ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....

ತಮಿಳುನಾಡಲ್ಲೂ ಗ್ರೀನ್ ಸಿಗ್ನಲ್…!

www.karnatakatv.net :ಕರ್ನಾಟಕದಲ್ಲಿ ಗಣೇಶ ಹಬ್ಬ ಆಚರಣೆಗೆ ವಿನಾಯಿತಿ ಸಿಕ್ಕ ಬೆನ್ನಲ್ಲೇ ಇದೀಗ ನೆರೆಯ ತಮಿಳುನಾಡಿನಲ್ಲೂ  ಗಣೇಶ ಹಬ್ಬ ಆಚರಣೆಗೆ ನಿಯಮಗಳ ಸಡಿಲಿಕೆ ಮಾಡಲಾಗಿದೆ.  ಸಾರ್ವಜನಿಕ ಒತ್ತಾಯದ ಬಳಿಕ ಗಣೇಶ ಹಬ್ಬದಂದು ರಾಜ್ಯದಲ್ಲಿ ಸಣ್ಣ ದೇವಾಯಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಮಾರ್ಗಸೂಚಿ ಬಿಡುಗಡೆಗೊಳಿಸುವಂತೆ ಹಿಂದು ಸಂಘಟನೆ ಎಚ್ಎಂಕೆ ನ್ಯಾಯಾಲಯದ ಮೆಟ್ಟಿಲು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img