Monday, April 14, 2025

thanveer seth

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img