Friday, August 28, 2026

thanveer seth

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img