Tuesday, March 17, 2026

thavar chandra gehelotgh

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img