Tuesday, October 14, 2025

thavar chandra gehelotgh

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img