Saturday, September 19, 2026

Thavarchand Gehlot

ಕಾಲ್ತುಳಿತ ದುರಂತ : ಘಟನೆಗೆ ವಿಷಾದವಿದೆ, ಕೂಲಂಕುಷ ತನಿಖೆ ನಡೆಸಿ : ರಾಜ್ಯಪಾಲರ ಖಡಕ್ ಸೂಚನೆ.

Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ. https://youtu.be/mttNU5ZbZms ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img