ಬೆಂಗಳೂರು 09.08.2023: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದ್ದು, ಈ ವಿಶೇಷ ಕ್ಷಣಗಳಿಗೆ...