ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...