Wednesday, August 12, 2026

the broken

ನಿಂತ ವಾಹನದ ಗಾಜು ಒಡೆದು ಪುಂಟಾಟ ಮೆರೆದ ಕಿಡಿಗೇಡಿಗಳು…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ. ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img