Monday, September 14, 2026

#the cemetry

Cemetery: ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದರು

ಹಾಸನ: ಅರಕಲಗೂಡು ಸಮೀಪದ ಶಂಭುನಾಥಪುರ ಗ್ರಾಮದಲ್ಲಿ ಮೃತಪಟ್ಟ ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದ ಮನ ಕಲಕುವ ಘಟನೆ ವರದಿಯಾಗಿದ್ದು ತಾಲೂಕು ಆಡಳಿತಕ್ಕೆ ಮುಜುಗರ ಉಂಟು ಮಾಡಿತು. ಗ್ರಾಮದ ಗಿಡ್ಡಯ್ಯ 66 ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧ‌ನರಾಗಿದ್ದಾರೆ. ಇಲ್ಲಿ ಸ್ಮಶಾನ ಜಾಗವಿಲ್ಲದೆ, ಮೃತ ದಲಿತ ವ್ಯಕ್ತಿಗೆ ಸ್ವಂತ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img