Monday, June 15, 2026

#the cemetry

Cemetery: ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದರು

ಹಾಸನ: ಅರಕಲಗೂಡು ಸಮೀಪದ ಶಂಭುನಾಥಪುರ ಗ್ರಾಮದಲ್ಲಿ ಮೃತಪಟ್ಟ ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದ ಮನ ಕಲಕುವ ಘಟನೆ ವರದಿಯಾಗಿದ್ದು ತಾಲೂಕು ಆಡಳಿತಕ್ಕೆ ಮುಜುಗರ ಉಂಟು ಮಾಡಿತು. ಗ್ರಾಮದ ಗಿಡ್ಡಯ್ಯ 66 ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧ‌ನರಾಗಿದ್ದಾರೆ. ಇಲ್ಲಿ ಸ್ಮಶಾನ ಜಾಗವಿಲ್ಲದೆ, ಮೃತ ದಲಿತ ವ್ಯಕ್ತಿಗೆ ಸ್ವಂತ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img