Saturday, December 27, 2025

the chancellor of bangaloru vv

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img