Saturday, March 14, 2026

the chancellor of bangaloru vv

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img