Saturday, September 19, 2026

the chancellor of bangaloru vv

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img