Tuesday, August 4, 2026

the chancellor of bangaloru vv

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img