Wednesday, August 5, 2026

The Chancellor

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img