Monday, September 14, 2026

the coast

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img