Saturday, September 5, 2026

the disenchanted public

ಸಬ್ ರಿಜಿಸ್ಟರ್ ಆಫೀನ ಅವಾಂತರ ಬಿಚ್ಚಿಟ್ಟ ಸಾರ್ವಜನಿಕರು

www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸರ್ಕಾರ ಕಚೇರಿ. ಈ ಕಚೇರಿಯಲ್ಲಿ ಏನಾದರೂ ಕೆಲಸ ಆಗಬೇಕು ಅಂತ ಬಂದ್ರೇ ನೀವು ಇಟ್ಟಿರುವ ಭರವಸೆಯನ್ನು ಬಿಟ್ಟು ಬರಬೇಕಿದೆ. ಇಲ್ಲಿರುವ ಸಿಬ್ಬಂದಿಗಳ ವರ್ತನೆಯ ಕುರಿತು ಸ್ಥಳೀಯರೆ ಆಕ್ರೋಶಗೊಂಡಿದ್ದಾರೆ. ಹುಬ್ಬಳ್ಳಿಯ ಉತ್ತರ ವಲಯದ ಉಪ ನೋಂದಣಾಧಿಕಾರಿಗಳು ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಭಾರತೀಯ ರಿಯಲ್ ಎಸ್ಟೇಟ್ ನಿರ್ಮಾಣಗಾರರ ಸಂಘ ಹಾಗೂ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img