Wednesday, June 24, 2026

the future of ugadi

ನಿಜವಾಯ್ತು ಯುಗಾದಿ ಫಲಾಫಲ ಭವಿಷ್ಯ

www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ. ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img