Saturday, May 9, 2026

the future of ugadi

ನಿಜವಾಯ್ತು ಯುಗಾದಿ ಫಲಾಫಲ ಭವಿಷ್ಯ

www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ. ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img