Friday, February 27, 2026

the golden chariot

ರಾಯರ ಮಠದಲ್ಲಿ ನೆರವೇರಿದ ಚಿನ್ನದ ರಥೋತ್ಸವ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಎರಡನೇ ದಿನ ಮದ್ಯಾರಾಧನೆಯ ನಿಗದಿತ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದ್ವು. ಪ್ರತಿ ವರ್ಷಕ್ಕಿಂತ ಈ ಬಾರಿಯ ಆರಾಧನಾ ಮಹೋತ್ಸವ  ಹಲವು ವಿಶೇಷತೆಗಳನ್ನು ಒಳಗೊಂಡಿದೆ.  ರಾಯರು ಬೃಂದಾವನಸ್ತರಾಗಿ 350 ವರ್ಷಳೇ ಗತಿಸಿವೆ. ಜೀವಂತವಾಗಿ ಬೃಂದಾವನಸ್ತರಾಗಿರೋ ಗುರುರಾಯರು 700 ವರ್ಷಗಳ ಬೃಂದಾವನದೊಳಗೆ ಜೀವಂತವಾಗಿರಲಿದ್ದಾರೆ. ಈ ಮೂಲಕ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img