Tuesday, September 8, 2026

The growers have demanded

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img