Friday, July 24, 2026

The growers have demanded

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img