Wednesday, March 11, 2026

The High Command

Birthday ಆಚರಿಸಿಕೊಳ್ಳಲ್ಲ ಅಂದಿದ್ದೇಕೆ ಸಿ ಎಂ ಬೊಮ್ಮಾಯಿ..!

ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ. ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು. ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img