Thursday, August 21, 2025

The High Command

Birthday ಆಚರಿಸಿಕೊಳ್ಳಲ್ಲ ಅಂದಿದ್ದೇಕೆ ಸಿ ಎಂ ಬೊಮ್ಮಾಯಿ..!

ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ. ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು. ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img