Sunday, June 21, 2026

The hill collapsed

ದುಡಿಯಲು ಮಡಿಕೇರಿಗೆ ಹೋದ ಮಕ್ಕಳು ಹೆಣವಾಗಿ ಮನೆಗೆ ಬಂದರು…!

www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು.  ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img